ರಾಖಿ ಕಟ್ಟಿದ ಹುಡುಗಿಯನ್ನೇ ಹಾರಿಸಿಕೊಂಡು ಹೋದ! ಸ್ನೇಹಿತನಿಂದಲೇ ನಡೆಯಿತು ಘೋರ ಕೃತ್ಯ

ಕಲಬುರಗಿ: ಯುವಕನೊಬ್ಬ ತನ್ನ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡು ಅವಳನ್ನೇ ಹಾರಿಸಿಕೊಂಡು ಹೋಗಿದ್ದ ಹಿನ್ನೆಲೆಯಲ್ಲಿ ಸ್ನೇಹಿತನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಹೊರವಲಯದ ಕಾಳನೂರ ಧಾಭ ಬಳಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಕಲಬುರಗಿಯ ಫಿಲ್ಟರ್ ಬೇಡ್ ನಿವಾಸಿ ಆಕಾಶ್ ಪೂಜಾರಿ(22 ವರ್ಷ) ತನ್ನ ಸ್ನೇಹಿತ ಶ್ರೀನಿಧಿ ಎಂಬುವನ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡಿದ್ದ. ಆದರೆ ನಂತರ ಆಕೆಯನ್ನೇ ಪಟಾಯಿಸಿದ್ದ ಆಕಾಶ್, ಮನೆಯಿಂದ ಓಡಿಸಿಕೊಂಡು ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ಕಾನೂನು … Continue reading ರಾಖಿ ಕಟ್ಟಿದ ಹುಡುಗಿಯನ್ನೇ ಹಾರಿಸಿಕೊಂಡು ಹೋದ! ಸ್ನೇಹಿತನಿಂದಲೇ ನಡೆಯಿತು ಘೋರ ಕೃತ್ಯ