‘ಆತ ನನ್ನನ್ನು ತುಂಬ ಪ್ರೀತಿಸುತ್ತಿದ್ದ…ನಾನು ಅವನ ಮಿಸ್​ ಮಾಡಿಕೊಳ್ಳುತ್ತೇನೆ…’: ಶಾರುಖ್​ ಖಾನ್​ ಕಣ್ಣೀರು

ನವದೆಹಲಿ: ಯುವ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನಿಂದ ಬಾಲಿವುಡ್​ ಕಲಾವಿದರು ತೀವ್ರ ಶಾಕ್​ಗೆ ಒಳಗಾಗಿದ್ದಾರೆ. ಸುಶಾಂತ್​ ಸಾವಿಗೆ ಸಹ ಕಲಾವಿದರು, ಅಭಿಮಾನಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಬಾಲಿವುಡ್​ ಸೆಲೆಬ್ರಿಟಿಗಳಾದ ಕರಣ್ ಜೋಹರ್​, ಏಕ್ತಾ ಕಪೂರ್​, ಅಜಯ್​ ದೇವಗನ್​, ಅಕ್ಷಯ್​ ಕುಮಾರ್​, ಲತಾ ಮಂಗೇಶ್ಕರ್​ ಸೇರಿ ಹಲವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ನೋವು ಹೊರಹಾಕಿದ್ದಾರೆ. ಸುಶಾಂತ್​ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ … Continue reading ‘ಆತ ನನ್ನನ್ನು ತುಂಬ ಪ್ರೀತಿಸುತ್ತಿದ್ದ…ನಾನು ಅವನ ಮಿಸ್​ ಮಾಡಿಕೊಳ್ಳುತ್ತೇನೆ…’: ಶಾರುಖ್​ ಖಾನ್​ ಕಣ್ಣೀರು