ಬೆಂಗಳೂರು: ಆತ ಕಳೆದ ಡಿಸೆಂಬರ್ನಲ್ಲಿ ದೂರದ ಉತ್ತರಪ್ರದೇಶದಿಂದ ರೈಲಿನಲ್ಲಿ ಹಲವು ಕನಸುಗಳೊಂದಿಗೆ ರಾಜಧಾನಿಗೆ ಬಂದಿದ್ದ. ಇಲ್ಲಿನ ಬನಶಂಕರಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಧಾರವಾಗಿದ್ದ. ಹೀಗಾಗಿ ಪ್ರತಿ ತಿಂಗಳು ತಪ್ಪದೇ ಮನೆಗೆ ಹಣ ಕಳುಹಿಸುತ್ತಿದ್ದ. ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ಬಡಾಗಂಜ್ನ ಸಲ್ಮಾನ್ ಜೀವನೋಪಾಯಕ್ಕಾಗಿ ಉದ್ಯೋಗ ಅರಸಿ ಬೆಂಗಳೂರಿಗೆ ಆಗಮಿಸಿದ್ದ. ತನ್ನೂರಿನ ಕೆಲವರು ಈಗಾಗಲೇ ಇಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರನ್ನು ಸೇರಿಕೊಂಡಿದ್ದ. ಲಾಕ್ಡೌನ್ ಕಾರಣದಿಂದಾಗಿ ಕಳೆದರಡು ತಿಂಗಳಿನಿಂದ ಗುತ್ತಿಗೆದಾರ ಸಂಬಳ ನೀಡದ ಕಾರಣ ಊರಿಗೆ … Continue reading ಕರೊನಾ ದೂರವಿಟ್ಟು ಬೆಂಗಳೂರಿನಿಂದ 2,000 ಕಿ.ಮೀ ಕಾಲ್ನಡಿಗೆಯಲ್ಲಿ ಮನೆ ತಲುಪಿದ, ಹೊಂಚು ಹಾಕಿದ್ದ ವಿಧಿಯನ್ನು ವಂಚಿಸಲಾಗಲಿಲ್ಲ
Copy and paste this URL into your WordPress site to embed
Copy and paste this code into your site to embed