ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಗಮದ ಮುಖ್ಯಸ್ಥ ವರ್ಗ

ಬೆಂಗಳೂರು: ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಗಮದ ಮುಖ್ಯ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ಬಸವರಾಜ್ ಆರ್ ಕಬಾಡೆ ಅವರನ್ನು ವರ್ಗಾಯಿಸಿದ್ದು, ಬಿಬಿಎಂಪಿ ದಾಸರಹಳ್ಳಿ ವಲಯದ ಮುಖ್ಯ ಅಭಿಯಂತರ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜತೆಗೆ ಹಾಲಿ ವಹಿಸಿರುವ ಆರೋಗ್ಯ ಹಾಗೂ ನೈರ್ಮಲ್ಯ ವಿಭಾಗದ ಮುಖ್ಯ ಅಭಿಯಂತರ ಹುದ್ದೆಯನ್ನೂ ಮುಂದುವರಿಸಲಾಗಿದೆ.

ತೆರವಾದ ನಿಗಮದ ಮುಖ್ಯಸ್ಥರ ಸ್ಥಾನಕ್ಕೆ ಪಾಲಿಕೆಯ ಮುಖ್ಯ ಅಭಿಯಂತರ (ಯೋಜನೆ – ಕೇಂದ್ರ) ಎಂ.ಲೋಕೇಶ್ ಅವರನ್ನು ಪ್ರಭಾರ ಹುದ್ದೆಯಲ್ಲಿ ನಿಯೋಜಿಸಲಾಗಿದೆ. ಇನ್ನೊಬ್ಬ ಅಧಿಕಾರಿ ಕೆ.ವಿ.ರವಿ ಅವರನ್ನು ಮಹದೇವಪುರ ವಲಯದ ಮುಖ್ಯ ಅಭಿಯಂತರ ಹುದ್ದೆಗೆ ವರ್ಗಾಯಿಸಿ ಬಿಬಿಎಂಪಿಯ ವಿಶೇಷ ಆಯುಕ್ತರು (ಆಡಳಿತ) ಆದೇಶ ಹೊರಡಿಸಿದ್ದಾರೆ.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಉಪ್ಪಿನಕಾಯಿ ಇಲ್ಲದೆ ಊಟ ಸಂಪೂರ್ಣ ಎನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ…

ಪ್ರತಿದಿನ 1 ದಾಳಿಂಬೆ ಸೇವನೆಯಿಂದಾಗುವ ಪ್ರಯೋಜನಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ದಾಳಿಂಬೆ ಪೋಷಕಾಂಶಗಳಿಂದ ತುಂಬಿದೆ ಎಂಬುದು ಮುಚ್ಚಿಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪ್ರತಿಯೊಬ್ಬರೂ ಇದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು…

ಧೂಮಪಾನ ಬಿಡಲು ಮನಸ್ಸಿದ್ದರೂ ಸಾಧ್ಯವಾಗುತ್ತಿಲ್ಲವೇ?; ನಿಮಗಾಗಿಯೇ ಈ ಟ್ರಿಕ್ಸ್​ | Health Tips

ಪ್ರತ್ಯಕ್ಷವಾಗೋ ಅಥವಾ ಪರೋಕ್ಷವಾಗೋ ನಾವೆಲ್ಲರೂ ನಿಷ್ಕ್ರಿಯ ಧೂಮಪಾನಿಗಳು. ಏಕೆಂದರೆ ನಮ್ಮ ಸುತ್ತಲೂ ಯಾವಾಗಲೂ ಯಾರಾದರೂ ಸಿಗರೇಟ್…