ಹುಬ್ಬಳ್ಳಿ: ಬಸವ ಕೇಂದ್ರದ ವತಿಯಿಂದ ಡಿ. 8ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಇಲ್ಲಿಯ ಮುರಾರ್ಜಿ ನಗರದ ಬಸವ ಕೇಂದ್ರದ ವಿ.ಎಂ. ಕೊಟಗಿ ಬಸವ ಸಂಸ್ಕೃತಿ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ರಕ್ತ ತಪಾಸಣೆ, ರಕ್ತದ ಒತ್ತಡ, ನರರೋಗ, ಹೃದಯರೋಗ, ಮೂತ್ರಪಿಂಡ, ಎಲುಬು-ಕೀಲು, ಸ್ತ್ರೀರೋಗ, ಚಿಕ್ಕಮಕ್ಕಳ, ಚರ್ಮರೋಗ, ಪ್ಲಾಸ್ಟಿಕ್ ಸರ್ಜರಿ, ಮೂತ್ರರೋಗ, ಕ್ಯಾನ್ಸರ್, ಸಾಮಾನ್ಯ ಕಾಯಿಲೆಗಳು ಸೇರಿ ಇತರ ಕಾಯಿಲೆಯುಳ್ಳವರ ತಪಾಸಣೆ ನಡೆಸಲಾಗುವುದು. ಬಸವಕೇಂದ್ರದ ಅಧ್ಯಕ್ಷ ಪ್ರೊ. ಜಿ.ಬಿ. ಹಳ್ಳಾಳ, ಡಾ. ಎಸ್.ಪಿ. ಬಳಿಗಾರ ನೇತೃತ್ವ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಉಚಿತ ಆರೋಗ್ಯ ತಪಾಸಣೆ ಶಿಬಿರ 8ರಂದು
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…