ಒಂದು ವಾರ ಕರ್ನಾಟಕ ಬಂದ್​: ಏನು ಇರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ..

ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ವ್ಯಾಪಿಸುತ್ತಿರುವ ಕಾರಣ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿರುವ ಸರ್ಕಾರ ಮುಂದಿನ ಒಂದು ವಾರ ಕಾಲ ಆರೋಗ್ಯ ತುರ್ತುಪರಿಸ್ಥಿತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಒಂದು ವಾರ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಿರಲಿದ್ದು, ಸಾರ್ವಜನಿಕರು ಸೇರುವಂತಹ ಕಾರ್ಯಕ್ರಮಗಳನ್ನು ನಿಷೇಧ ಹೇರಿದೆ. ಈ ವಿಷಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಕರೊನಾ ವೈರಸ್ ಸೋಂಕಿನಿಂದ ಕಲಬುರಗಿಯ ವ್ಯಕ್ತಿಯೊಬ್ಬರು ದುರದೃಷ್ಟವಶಾತ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಡಾ. ದೇವಿ … Continue reading ಒಂದು ವಾರ ಕರ್ನಾಟಕ ಬಂದ್​: ಏನು ಇರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ..