ನೌಕರರಿಗೆ ಆರೋಗ್ಯ ಭಾಗ್ಯ: ಸರ್ಕಾರಿ ಉದ್ಯೋಗಿಗಳಿಗೆ ನಗದುರಹಿತ ಚಿಕಿತ್ಸೆ, 30 ಲಕ್ಷ ಜನರಿಗೆ ಅನುಕೂಲ..
| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರ ಬಹುದಿನಗಳ ಕನಸಾದ ನಗದುರಹಿತ ಆರೋಗ್ಯ ಸೇವೆ ನನಸಾಗುವ ದಿನಗಳು ಹತ್ತಿರ ಬಂದಿದ್ದು, ಇನ್ನೆರಡು ದಿನಗಳಲ್ಲಿ ಚಾಲನೆ ದೊರಕಲಿದೆ. ನಗದುರಹಿತ ಆರೋಗ್ಯ ಸೇವೆ ಯೋಜನೆಯನ್ನು ಜಾರಿಗೆ ತರುವ ಮೂಲಕ ಅವರ ಬಾಳಿನಲ್ಲಿ ಆಶಾಕಿರಣ ಮೂಡಿಸಬೇಕೆಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಯತ್ನ ಈಗ ಫಲ ನೀಡುತ್ತಿದೆ. ಆರ್ಥಿಕ ಇಲಾಖೆಯ ಸಮ್ಮತಿಯೊಂದಿಗೆ ಯೋಜನೆ ಸಿದ್ಧವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ.6ಕ್ಕೆ ಸರ್ಕಾರದ ಆದೇಶ ಬಿಡುಗಡೆ ಮಾಡುವುದರೊಂದಿಗೆ … Continue reading ನೌಕರರಿಗೆ ಆರೋಗ್ಯ ಭಾಗ್ಯ: ಸರ್ಕಾರಿ ಉದ್ಯೋಗಿಗಳಿಗೆ ನಗದುರಹಿತ ಚಿಕಿತ್ಸೆ, 30 ಲಕ್ಷ ಜನರಿಗೆ ಅನುಕೂಲ..
Copy and paste this URL into your WordPress site to embed
Copy and paste this code into your site to embed