ರಾಜ್ಯದಲ್ಲಿ ಕುಸಿದಿದ್ದ ತಾಪಮಾನ ದಿಢೀರ್ ಹೆಚ್ಚಳ; ಬಿಸಿಲಿನ ಬೇಗೆಗೆ ಜನ ಹೈರಾಣ

ಬೆಂಗಳೂರು: ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ, ಗೋವಾ ಹಾಗೂ ತಮಿಳುನಾಡು ಸೇರಿ ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಐದು ದಿನ ತಾಪಮಾನ ಹೆಚ್ಚಳ ಬಗ್ಗೆ ಭಾರತೀಯ ಹವಾಮಾನ ಇಲಾಖೆ( ಐಎಂಡಿ) ಎಚ್ಚರಿಕೆ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲೂ ಉಷ್ಣಾಂಶ ಏರಿಕೆ ಕಂಡಿದೆ. ಇತ್ತೀಚಿಗಷ್ಟೇ ಸಂಭವಿಸಿದ್ದ ಚಂಡಮಾರುತವು ತೇವಾಂಶ ಭರಿತ ಮೋಡಗಳನ್ನು ಸೆಳೆದಿರುವುದು, ಗಾಳಿಯ ವೇಗ ಇಲ್ಲದಿರುವುದು ಹಾಗೂ ವಾತಾವರಣದಲ್ಲಿ ತೀವ್ರ ತೇವಾಂಶ ಕೊರತೆಯಿಂದಾಗಿ ರಾಜ್ಯದಲ್ಲಿ ಬಿಸಿಲಿನ ಝಳ ಮತ್ತೊಮ್ಮೆ ಹೆಚ್ಚಾಗುತ್ತಿದೆ. ಬೆಳಗ್ಗೆ 8 ಗಂಟೆಗೆ ರಣ ಬಿಸಿಲು … Continue reading ರಾಜ್ಯದಲ್ಲಿ ಕುಸಿದಿದ್ದ ತಾಪಮಾನ ದಿಢೀರ್ ಹೆಚ್ಚಳ; ಬಿಸಿಲಿನ ಬೇಗೆಗೆ ಜನ ಹೈರಾಣ