More

    ಕೇರಳದಲ್ಲಿ ಮುಂದುವರಿದ ಬಿಸಿಗಾಳಿ..3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

    ತಿರುವನಂತಪುರ: ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯಿದ್ದರೆ, ಅತ್ತ ನೆರೆಯ ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದೆ. ಆ ರಾಜ್ಯದ 3 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

    ಇದನ್ನೂ ಓದಿ: ಪಾರದರ್ಶಕ ಟಾಪ್‌, ಸಣ್ಣ ಸ್ಕರ್ಟ್ ತೊಟ್ಟು ಯುವಕರ ನಿದ್ದೆಗೆಡಿಸಿದ ಜಾಹ್ನವಿ.. ಅಪ್ಸರೆಯಂತೆ ಕಂಡ ಶ್ರೀದೇವಿ ಪುತ್ರಿ!

    ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇರುವ ಕಾರಣ ಗುರುವಾರದವರೆಗೆ (ಮೇ.9) ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

    ಇನ್ನು ಎರ್ನಾಕುಲಂ, ತ್ರಿಶೂರ್, ಕಣ್ಣೂರು, ಕಾಸರಗೋಡಿನಲ್ಲಿ ಮೇ 10ರವರೆಗೂ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.

    ಆಲಿಯಾ ಭಟ್ ಮತ್ತೊಮ್ಮೆ ಡೀಪ್​ಫೇಕ್​ಗೆ ಬಲಿ..ಈ ಬಾರಿ ಯಾರ ದೇಹಕ್ಕೆ ಈ ನಟಿ ಮುಖವನ್ನು ಮಾರ್ಫ್ ಮಾಡಲಾಗಿದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts