More

    ಸುಬ್ರಹ್ಮಣ್ಯ ಭಾರಿ ಮಳೆ ; ಕೈಕಂಬ ಕೋಟೆ ಹೊಳೆ ಸೇತುವೆ ಮುಳುಗಡೆ

    ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕೈಕಂಬ ಬಳಿಯ ಕೋಟೆ ಹೊಳೆ ಸೇತುವೆ ಸಂಜೆ ವೇಳೆ ನೆರೆ ನೀರಿಗೆ ಮುಳುಗಡೆಯಾಯಿತು.

    ಭಾರಿ ಮಳೆಯಿಂದ ಹೊಳೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ನೀರು ಬಂದು ಸೇತುವೆ ಮೇಲೆ ಹರಿಯಿತು. ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts