ಸತತ 16 ದಿನ ಕಳೆದರೂ ಬಿಡುವು ನೀಡದ ಮಳೆ: ರಾಜ್ಯದಲ್ಲಿ ಪ್ರವಾಹ ಭೀತಿ?
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ 16 ದಿನಗಳು ಕಳೆದರೂ ಬಿಡುವು ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಇನ್ನಷ್ಟು ವರುಣನ ಆರ್ಭಟವಾಗಲಿದ್ದು, ಇದರಿಂದ ರಾಜ್ಯದಲ್ಲಿ ಪ್ರವಾಹ ಆತಂಕ ತಂದೊಡ್ಡಿದೆ. ಜತೆಗೆ, ರೈತರು ಬದುಕು ಬೀದಿಗೆ ಬೀಳುವ ಸ್ಥಿತಿ ಎದುರಾಗಿದೆ. ಜು.1ರಿಂದ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಪ್ರಮುಖ ಜಲಾಶಯಗಳ ಹಾಗೂ ನದಿಗಳು ಉಕ್ಕಿ ಹರಿಯುತ್ತಿವೆ. ಇದೀಗ ಮತ್ತೆ ಮಳೆ ಸುರಿದರೆ ಪ್ರಕೃತಿಕ ವಿಕೋಪ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರಿಯಲಿದ್ದು, ಶನಿವಾರ ಉತ್ತರ … Continue reading ಸತತ 16 ದಿನ ಕಳೆದರೂ ಬಿಡುವು ನೀಡದ ಮಳೆ: ರಾಜ್ಯದಲ್ಲಿ ಪ್ರವಾಹ ಭೀತಿ?
Copy and paste this URL into your WordPress site to embed
Copy and paste this code into your site to embed