ಮೇ 18 ರಿಂದ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ, ಮಲೆನಾಡಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ. ಭಾನುವಾರವೂ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದ್ದು, ಬಾಗಲಕೋಟೆಯಲ್ಲಿ 87 ಮಿಮೀ, ಕೋಲಾರದ ಟಮಕಾದಲ್ಲಿ 77 ಮಿಮೀ, ಮೈಸೂರಿನ ಸುತ್ತೂರಿನಲ್ಲಿ 21 ಮಿಮೀ ಮಳೆ ಬಿದ್ದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ … Continue reading ಮೇ 18 ರಿಂದ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ, ಮಲೆನಾಡಲ್ಲಿ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed