ಹಾಲು ತರಲು ಹೋಗುತ್ತಿದ್ದವನ ಎದುರಿಗೆ ಬಂತು ಮೃತ್ಯು!
ಬಾಗಲಕೋಟೆ: ಮನೆಗೆ ಹಾಲು ತರಲೆಂದು ಹೊರ ಹೋದವ ಮಾರ್ಗಮಧ್ಯೆ ಜಲಸಮಾಧಿಯಾದ ಘಟನೆ ಶನಿವಾರ ಬೆಳಗ್ಗೆ ಮುಧೋಳ ತಾಲೂಕಿನಲ್ಲಿ ಸಂಭವಿಸಿದೆ. ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಭಾರೀ ಪ್ರಮಾಣ ಮಳೆಯಾಗಿದ್ದು, ಜನರ ಅಕ್ಷರಶಃ ಮೂರಾಬಟ್ಟೆಯಾಗಿದೆ. ಈ ಮಳೆ ಅವಾಂತರಕ್ಕೆ ಮುಧೋಳ ತಾಲೂಕಿನ ಒಂಟಗೋಡಿ ಗ್ರಾಮದ ನಿವಾಸಿ ಸಂತೋಷ ಅಡವಿ(34) ಬಲಿಯಾಗಿದ್ದಾರೆ. ಇವರು ಬೆಳಗ್ಗೆ ಹಾಲು ತರಲೆಂದು ಬೈಕ್ನಲ್ಲಿ ಹೊರಟಿದ್ದರು. ಒಂಟಗೋಡಿ ಕ್ರಾಸ್ ಬಳಿ ಮಳೆಗೆ ತುಂಬಿ ಹರಿಯುತ್ತಿದ್ದ ಯಾದವಾಡ ಹಳ್ಳದಲ್ಲಿ ಕೊಚ್ಚಿಹೋದ ಸಂತೋಷ ಸ್ಥಳದಲ್ಲೇ ಅಸುನೀಗಿದರು. ಮೃತರು ಮುಧೋಳ ಡಿಸಿಸಿ … Continue reading ಹಾಲು ತರಲು ಹೋಗುತ್ತಿದ್ದವನ ಎದುರಿಗೆ ಬಂತು ಮೃತ್ಯು!
Copy and paste this URL into your WordPress site to embed
Copy and paste this code into your site to embed