ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮನೆಗಳಿಗೆ ನುಗ್ಗಿದ ನೀರು: ಮನೆ ಕುಸಿದು ಮೂವರಿಗೆ ಗಾಯ

ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಮಂಗಳವಾರ ಬೆಳಗಿನವರೆಗೂ ಅಬ್ಬರದ ಮಳೆ ಸುರಿದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕಲಬುರಗಿ‌ ನಗರದ ಅತ್ತರ ಕಾಂಪೌಂಡ್ ಬಳಿಯ ಸಿದ್ದೇಶ್ವರ ನಗರದಲ್ಲಿ ಇಂದು ನಸುಕಿನ ಜಾವ ಮನೆಯೊಂದು ಕುಸಿದು ಬಿದ್ದು ಮೂವರಿಗೆ ಗಾಯಗಳಾಗಿವೆ. ಕುಸನೂರ ರಸ್ತೆಯಲ್ಲಿ ಇರುವ ಪೂಜಾ ಕಾಲನಿ, ಶಹಾಬಾದ‌ ರಸ್ತೆ ಕೆಲ ಕಾಲನಿಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮ ಅಲ್ಲದೆ ಗಂಗಾ ನಗರ ಕಣಿ ಮೊದಲ ಪ್ರದೇಶದ ಕೆಳ ಭಾಗದ‌ ಮನೆಗಳಿಗೆ ನೀರು ನುಗ್ಗಿದೆ. ಪೂಜಾ ಕಾಲನಿಯ … Continue reading ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮನೆಗಳಿಗೆ ನುಗ್ಗಿದ ನೀರು: ಮನೆ ಕುಸಿದು ಮೂವರಿಗೆ ಗಾಯ