More

    1 ಗಂಟೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಕೆರೆಯಂತಾದ ಬಸ್​ ನಿಲ್ದಾಣ!ಬಸ್ಸಿಗಾಗಿ ಪರದಾಡಿದ ಪ್ರಯಾಣಿಕರು

    ಮಂಡ್ಯ: ಸತತ ಒಂದು ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಕೆ.ಆರ್.ಪೇಟೆ KSRTC ಬಸ್ ನಿಲ್ದಾಣ ತುಂಬೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದೆ.

    ಗುರುವಾರ ಸಂಜೆ ಸುರಿದ ಮಳೆಯಿಂದಾಗಿ ಬಸ್​ ಸಂಚಾರಕ್ಕೆ ಅಡ್ಡಿಯಾಗಿದ್ದು, ಮಳೆನೀರು ತುಂಬಿಕೊಂಡಿದ್ದರಿಂದ ಬಸ್​ ಹತ್ತಲು ಜನರು ಪರದಾಡುವಂತಾಯಿತು.

    1 ಗಂಟೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಕೆರೆಯಂತಾದ ಬಸ್​ ನಿಲ್ದಾಣ!ಬಸ್ಸಿಗಾಗಿ ಪರದಾಡಿದ ಪ್ರಯಾಣಿಕರು

    ಕೆ.ಆರ್.ಪೇಟೆ ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರೀ ಮಳೆಯಾಗಿದೆ. ಕೆ.ಆರ್​.ಪೇಟೆ ನಿಲ್ದಾಣ ಮಾತ್ರ ಕೆಲಕಾಲ ಬಸ್​ ನಿಲ್ದಾಣವೋ ಅಥವಾ ಕೆರೆಯೋ ಎಂಬಂತೆ ಭಾಸವಾಗಿತ್ತು. (ದಿಗ್ವಿಜಯ ನ್ಯೂಸ್​)

    ಮನಕಲಕುವ ದೃಶ್ಯ: ಗಂಭೀರ ಗಾಯಗೊಂಡ ತಾಯಿಯನ್ನು ಬಿಟ್ಟು ಹೋಗದ ಮರಿ ಕೋತಿ!

    ಮಂಗಳೂರಿನಲ್ಲಿ ಹಿಜಾಬ್ ವಿವಾದ ವಿಚಾರ: ಬೇಕಿದ್ದರೆ ಸುಪ್ರೀಂಕೋರ್ಟ್​ ಹೋಗಿ, ಗೊಂದಲ ಸೃಷ್ಟಿಸಬೇಡಿ ಅಂದ್ರು ಕೇಂದ್ರ ಸಚಿವರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts