ಉತ್ತರ ಒಳನಾಡಿನಲ್ಲೂ ಚುರುಕು ಪಡೆದ ಮುಂಗಾರು: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಈಗ ಉತ್ತರ ಒಳನಾಡಿನಲ್ಲೂ ಚುರುಕು ಪಡೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.11ರಿಂದ ಮುಂದಿನ 3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಹಾಗು ಕಲಬುರಗಿಯಲ್ಲಿ ಮುಂದಿನ 24 ಗಂಟೆ ಜೋರು ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಅಲ್ಲದೆ, … Continue reading ಉತ್ತರ ಒಳನಾಡಿನಲ್ಲೂ ಚುರುಕು ಪಡೆದ ಮುಂಗಾರು: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed