ರಾಜ್ಯದಲ್ಲಿ ಬಿಡುವು ಕೊಟ್ಟಿದ್ದ ಭಾರಿ ಮಳೆ ಮತ್ತೆ ಶುರು; ಯಾವಾಗಿಂದ? ಇಲ್ಲಿದೆ ಮಾಹಿತಿ..
ಬೆಂಗಳೂರು: ರಾಜ್ಯದಲ್ಲಿ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ. ನಾಡಿದ್ದೇ ಅಂದರೆ ಆ.22ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡದಲ್ಲಿ ಆ.22ರಿಂದ ಆ.24ರವರೆಗೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಿದೆ. … Continue reading ರಾಜ್ಯದಲ್ಲಿ ಬಿಡುವು ಕೊಟ್ಟಿದ್ದ ಭಾರಿ ಮಳೆ ಮತ್ತೆ ಶುರು; ಯಾವಾಗಿಂದ? ಇಲ್ಲಿದೆ ಮಾಹಿತಿ..
Copy and paste this URL into your WordPress site to embed
Copy and paste this code into your site to embed