ಭಾಷಣದಲ್ಲಿ ಮಹಾತ್ಮ ಗಾಂಧಿ ಬಗ್ಗೆ ಏನೂ ಹೇಳೇ ಇಲ್ಲ: ಪಕ್ಷದ ಶೋಕಾಸ್ ನೋಟಿಸ್ಗೆ ಸಂಸದ ಅನಂತ ಕುಮಾರ್ ಹೆಗಡೆ ಉತ್ತರ
ನವದೆಹಲಿ: ಬೆಂಗಳೂರಿನಲ್ಲಿ ಶನಿವಾರ ವೀರ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಮಹಾತ್ಮ ಗಾಂಧಿ ಅವರ ಹೆಸರನ್ನು ಎಲ್ಲೂ ಹೇಳಿಯೇ ಇಲ್ಲ. ಅವರ ಬಗ್ಗೆ ಏನೂ ಹೇಳಿಲ್ಲ ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿದ್ದಾರೆ. ಅನಂತ ಕುಮಾರ್ ಅವರ ಭಾಷಣದ ಅಂಶಗಳು ಸೋಮವಾರ ರಾಷ್ಟ್ರಮಟ್ಟದಲ್ಲಿ ವಿವಾದಕ್ಕೀಡಾಗಿದ್ದು, ಈ ಸಂಬಂಧ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದರು.ಅದಕ್ಕೆ ಉತ್ತರ ನೀಡಿರುವ ಅನಂತ … Continue reading ಭಾಷಣದಲ್ಲಿ ಮಹಾತ್ಮ ಗಾಂಧಿ ಬಗ್ಗೆ ಏನೂ ಹೇಳೇ ಇಲ್ಲ: ಪಕ್ಷದ ಶೋಕಾಸ್ ನೋಟಿಸ್ಗೆ ಸಂಸದ ಅನಂತ ಕುಮಾರ್ ಹೆಗಡೆ ಉತ್ತರ
Copy and paste this URL into your WordPress site to embed
Copy and paste this code into your site to embed