ಒಂದೇ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಬಿಎಸ್​ವೈ-ಸಿದ್ದರಾಮಯ್ಯ!

ಶಿವಮೊಗ್ಗ: ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಿಎಂ ಬಿ.ಎಸ್​. ಯಡಿಯೂರಪ್ಪ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಂದೇ ಹೆಲಿಕಾಪ್ಟರ್​ನಲ್ಲಿ ಬಂದಿಳಿದರು. ಅರೆ! ಇದೇನಿದು? ರಾಜಕೀಯ ಬದ್ಧ ವೈರಿಗಳು ಒಂದೇ ಹೆಲಿಕಾಪ್ಟರ್​ನಲ್ಲಿ ಬಂದಿಳಿದರಾ? ಎಂದು ಅಚ್ಚರಿಪಡಬೇಕಿಲ್ಲ. ಹೆಲಿಕಾಪ್ಟರ್​ ಒಂದೇ ಆದರೂ ಬಂದಿಳಿದ ಸಮಯ ಮಾತ್ರ ಬೇರೆ ಬೇರೆ. ಹೌದು, ತರೀಕೆರೆ ಮಾಜಿ ಶಾಸಕ ಜಿ.ಎಚ್​.ಶ್ರೀನಿವಾಸ್​ ಪುತ್ರಿಯ ಮದುವೆ ಸಮಾರಂಭ ಶಿವಮೊಗ್ಗದಲ್ಲಿ ಭಾನುವಾರ ನಿಗದಿಯಾಗಿತ್ತು. ಹಾಗಾಗಿ ಸಿದ್ದರಾಮಯ್ಯ ಅವರಿಗೆ ವಿಟಿ-ಎಚ್​ಕೆಬಿ ಹೆಸರಿನ ಹೆಲಿಕಾಪ್ಟರ್​ಗೆ ಮೊದಲೇ ಬುಕ್​ … Continue reading ಒಂದೇ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಬಿಎಸ್​ವೈ-ಸಿದ್ದರಾಮಯ್ಯ!