ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮಲ್ಲೇ ಮುಂದಿನ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಬಾದಾಮಿ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿದ್ದಾರೆ. 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳು ಕಳೆದ 5 ವರ್ಷದಲ್ಲಿ ಬಾದಾಮಿಯಲ್ಲಿ ಆಗಿದೆ. ಶಾಸಕನಾದವನು 15 ದಿನಕ್ಕೊಮ್ಮೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲು ಬಂದು ಹೋಗುತ್ತಿರಬೇಕಾಗುತ್ತದೆ. ಈ ನಡುವೆ ಸಿದ್ದರಾಮಯ್ಯ ನನಗೆ ಕ್ಷೇತ್ರಕ್ಕೆ ಬರಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇಲ್ಲಿನ ಜನರು ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಗಿಫ್ಟ್ ನೀಡಲು ಮುಂದಾಗಿದ್ದಾರೆ ಎಂದು ಶಾಸಕ ಜಮೀರ್ … Continue reading ಬಾದಾಮಿ ಜನರಿಂದ ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಗಿಫ್ಟ್! ದುಡ್ಡು ಹೊಂದಿಸಲು ತಾಲೂಕಿನ ಜನ ಚಂದ ವಸೂಲಿ ಮಾಡುತ್ತಿದ್ದಾರೆ ಎಂದ ಜಮೀರ್ ಅಹ್ಮದ್
Copy and paste this URL into your WordPress site to embed
Copy and paste this code into your site to embed