ಬಿಬಿಎಂಪಿ ಚುನಾವಣೆ: ವಾರ್ಡ್​ ಮರುವಿಂಗಡಣೆಗೆ ತಕರಾರು ಅರ್ಜಿ ಏನಾಯ್ತು? ಇಲ್ಲಿದೆ ಮಾಹಿತಿ..

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಯನ್ನು ಆಕ್ಷೇಪಿಸಿ ಸಲ್ಲಿಕೆಯಾಗಿರುವ ತಕರಾರು ಅರ್ಜಿಗಳಿಗೆ ರಾಜ್ಯ ಚುನಾವಣಾ ಆಯೋಗ ಹಾಗೂ ಸರ್ಕಾರ ಆಕ್ಷೇಪಣೆ ಸಲ್ಲಿಸಿದ್ದು, ಪಾಲಿಕೆಗೆ ತುರ್ತಾಗಿ ಚುನಾವಣೆ ನಡೆಸುವ ಅಗತ್ಯ ಇರುವುದರಿಂದ ಅರ್ಜಿದಾರರ ಯಾವುದೇ ಮನವಿ ಪರಿಗಣಿಸಬಾರದು ಎಂದು ಕೋರಿಕೊಂಡಿವೆ. ಮತ್ತೊಂದೆಡೆ, ಹೈಕೋರ್ಟ್ ಸಹ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ಅಥವಾ ಮೌಖಿಕ ಸೂಚನೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆಕ್ಷೇಪಿಸಿ ವಕೀಲ ಎಸ್. ಇಸ್ಮಾಯಿಲ್ ಜಬಿವುಲ್ಲಾ, ಶಾಂತಿನಗರ … Continue reading ಬಿಬಿಎಂಪಿ ಚುನಾವಣೆ: ವಾರ್ಡ್​ ಮರುವಿಂಗಡಣೆಗೆ ತಕರಾರು ಅರ್ಜಿ ಏನಾಯ್ತು? ಇಲ್ಲಿದೆ ಮಾಹಿತಿ..