ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ವಿಜಯಪುರದಲ್ಲಿ ಏ.16ರಿಂದ ಏ.20ರವರೆಗೆ, ಧಾರವಾಡ ಮತ್ತು ಕಲಬುರಗಿಯಲ್ಲಿ ಮುಂದಿನ 24 ಗಂಟೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಭೀಕರ ಅಪಘಾತ: ಸತ್ತವರ ಸಂಖ್ಯೆ ಐದಕ್ಕೇರಿಕೆ; ಇಬ್ಬರು ಗಂಡ-ಹೆಂಡಿರ ಜತೆಗೆ ಒಂದು ಮಗು ಕೂಡ ಸಾವು ಒಂದೆರೆಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು … Continue reading ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?