More

    ಅಂಬೇಡ್ಕರ್ ಪ್ರತಿಮೆಗೆ ಹೂ ಮಾಲೆ

    ಹಿರಿಯೂರು: ದಲಿತ ಸಂಘರ್ಷ ಸಮಿತಿ ಸದಸ್ಯರು ಬುಧವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೊರೆಂಗಾವ್ ವಿಜಯೋತ್ಸವ ದಿನ ಆಚರಿಸಿದರು.

    ಸಂಘಟನೆ ಪದಾಧಿಕಾರಿಗಳಾದ ಎಂ.ಡಿ.ಚಂದ್ರಶೇಖರ್, ಜೀವೇಶ್, ದಯಾನಂದ್, ರವಿ ಇತರರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts