ದ್ವಿತೀಯ ಪಿಯು ಫಲಿತಾಂಶಕ್ಕೆ ಹೈ ಕೋರ್ಟ್ ತಡೆ! ಸಮಗ್ರ ನಿರ್ಧಾರ ತೆಗೆದುಕೊಂಡ ನಂತರವೇ ರಿಸಲ್ಟ್

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಹೈ ಕೋರ್ಟ್​ ತಡೆ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರವು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಿದೆ ಆದರೆ ರಿಪೀಟರ್ಸ್​ ಪರೀಕ್ಷೆ ಬರೆಯಬೇಕು ಎಂದು ಆದೇಶಿಸಲಾಗಿದ್ದು, ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ ರಿಪೀಟರ್ಸ್​ ಪರೀಕ್ಷೆ ಬರೆಯಬೇಕಿದೆ. ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳಿಗೆ ಅವರ ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯು … Continue reading ದ್ವಿತೀಯ ಪಿಯು ಫಲಿತಾಂಶಕ್ಕೆ ಹೈ ಕೋರ್ಟ್ ತಡೆ! ಸಮಗ್ರ ನಿರ್ಧಾರ ತೆಗೆದುಕೊಂಡ ನಂತರವೇ ರಿಸಲ್ಟ್