ಹೈಕೋರ್ಟ್ ಆದೇಶ ಪಾಲನೆಗೆ ವಿಳಂಬ ಮಾಡಿದ ಪಾಂಡವಪುರ ತಹಸೀಲ್ದಾರ್‌ಗಳಿಗೆ ಬಿತ್ತು 3 ಲಕ್ಷ ರೂ. ದಂಡ..!

ಬೆಂಗಳೂರು: ವೃದ್ಧೆಯೊಬ್ಬರಿಗೆ ಸೇರಿದ ಜಮೀನಿನ ಸರ್ವೇ ನಡೆಸುವಂತೆ 8 ವರ್ಷಗಳ ಹಿಂದೆ ನೀಡಿದ್ದ ಆದೇಶ ಪಾಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ 2014ರಿಂದ 2022ರವರೆಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ತಹಸೀಲ್ದಾರ್ ಹುದ್ದೆ ನಿರ್ವಹಿಸಿದ್ದ ಅಧಿಕಾರಿಗಳಿಗೆ ಹೈಕೋರ್ಟ್ 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಲಯದ ಆದೇಶದ ಹೊರತಾಗಿಯೂ ಜಮೀನಿನ ಸಮೀಕ್ಷೆ ನಡೆಸಲಾಗಿಲ್ಲ ಎಂದು ಆರೋಪಿಸಿ ಪಾರ್ವತಮ್ಮ ಎಂಬುವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ … Continue reading ಹೈಕೋರ್ಟ್ ಆದೇಶ ಪಾಲನೆಗೆ ವಿಳಂಬ ಮಾಡಿದ ಪಾಂಡವಪುರ ತಹಸೀಲ್ದಾರ್‌ಗಳಿಗೆ ಬಿತ್ತು 3 ಲಕ್ಷ ರೂ. ದಂಡ..!