ದುಶ್ಯಾಸನರಿಂದ ರಕ್ಷಿಸುವವರಿಲ್ಲ!; ಮೃಗೀಯ ದೌರ್ಜನ್ಯಕ್ಕೆ ಹೈಕೋರ್ಟ್ ಆಕ್ರೋಶ
ಬೆಂಗಳೂರು: ದ್ರೌಪದಿಯನ್ನು ವಿವಸ್ತ್ರಗೊಳಿಸಿದಾಗ ಆಕೆಯನ್ನು ಪಾರು ಮಾಡಲು ಕೃಷ್ಣನಿದ್ದ. ಈಗಿನದು ದುಶ್ಯಾಸನರ ಕಾಲ. ಹಾಗಾಗಿ ಸಹಾಯಕ್ಕೆ ಬರಲು ಯಾರೂ ಇಲ್ಲ. ಸಂತ್ರಸ್ತೆಯನ್ನು ಪ್ರಾಣಿಗಿಂತ ಕೀಳಾಗಿ ನಡೆಸಿಕೊಳ್ಳಲಾಗಿದೆ. ಇವರು ಮನುಷ್ಯರೆಂದು ಕರೆಸಿಕೊಳ್ಳಲು ಯೋಗ್ಯರಲ್ಲ ಎಂದು ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ … Continue reading ದುಶ್ಯಾಸನರಿಂದ ರಕ್ಷಿಸುವವರಿಲ್ಲ!; ಮೃಗೀಯ ದೌರ್ಜನ್ಯಕ್ಕೆ ಹೈಕೋರ್ಟ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed