ಹಿಂಪಡೆದ ಕ್ರಿಮಿನಲ್ ಕೇಸ್​ಗಳ ವಿವರ ಕೇಳಿದ ಹೈಕೋರ್ಟ್: ನಿರಾಳರಾಗಿದ್ದ ಜನಪ್ರತಿನಿಧಿಗಳಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಿಂದ ಖುಲಾಸೆಯಾಗಿ ನಿರಾಳರಾಗಿದ್ದ ಜನಪ್ರತಿನಿಧಿಗಳಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ರಾಜ್ಯದ ಮಾಜಿ-ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು 2020ರ ಸೆ.16ರ ನಂತರ ಹೊರಡಿಸಿರುವ ಎಲ್ಲ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ಮತ್ತೆ ಒಂದು ವಾರ ಕಾಲಾವಕಾಶ ನೀಡಿದೆ. ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈ … Continue reading ಹಿಂಪಡೆದ ಕ್ರಿಮಿನಲ್ ಕೇಸ್​ಗಳ ವಿವರ ಕೇಳಿದ ಹೈಕೋರ್ಟ್: ನಿರಾಳರಾಗಿದ್ದ ಜನಪ್ರತಿನಿಧಿಗಳಿಗೆ ಮತ್ತೆ ಸಂಕಷ್ಟ