ಆಸ್ತಿ ವಿವರ ಸಲ್ಲಿಸದಿದ್ದರೆ ಬಿಬಿಎಂಪಿ ಸದಸ್ಯ ಸ್ಥಾನಕ್ಕೆ ಸಂಚಕಾರ

ಬೆಂಗಳೂರು: ನಿಯಮದಂತೆ ಪ್ರತಿ ವರ್ಷ ತಮ್ಮ ಆಸ್ತಿ ಹಾಗೂ ಸಾಲದ ವಿವರ ಸಲ್ಲಿಸದ ಬಿಬಿಎಂಪಿ ಸದಸ್ಯರನ್ನು ಅನರ್ಹಗೊಳಿಸುವುದಾಗಿ ಹೈಕೋರ್ಟ್ ಮೌಖಿಕ ಎಚ್ಚರಿಕೆ ನೀಡಿದೆ. ಪಾಲಿಕೆಯ 34 ಸದಸ್ಯರು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿ ಮತ್ತು ಸಾಲದ ವಿವರಗಳನ್ನು ಮೇಯರ್​ಗೆ ಒದಗಿಸಿಲ್ಲ ಎಂದು ಆರೋಪಿಸಿ ಅನಿಲ್​ಕುಮಾರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿತು. ಕೆಎಂಸಿ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಪಾಲಿಕೆ ಸದಸ್ಯರು ಪ್ರತಿ … Continue reading ಆಸ್ತಿ ವಿವರ ಸಲ್ಲಿಸದಿದ್ದರೆ ಬಿಬಿಎಂಪಿ ಸದಸ್ಯ ಸ್ಥಾನಕ್ಕೆ ಸಂಚಕಾರ