ಬೆಂಗಳೂರು ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು 4 ಸಾವಿರ ರೂ.! | ಚಾಲಕನ ವಿರುದ್ಧ ಸಾರಿಗೆ ಇಲಾಖೆಯಿಂದ ನೋಟಿಸ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು ಉಬರ್ ಆ್ಯಪ್‌ನಲ್ಲಿ ಹೆಚ್ಚಿನ ದರ ತೋರಿಸುತ್ತಿದ್ದ ಸ್ಟ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಸ್ತೆ ಸಾರಿಗೆ ಮತ್ತು ಸುರಕ್ಷತೆಯ ಆಯುಕ್ತ ಎಸ್ಎನ್ ಸಿದ್ದರಾಮಯ್ಯ ಮಂಗಳವಾರ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್‌ಟಿಒ) ಈ ಕುರಿತಾಗಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ವಿದ್ಯುತ್ ಉಚಿತವೆಂದಿದ್ದಕ್ಕೆ ಕಾಂಗ್ರೆಸ್‌ಗೆ ವೋಟ್ ಹಾಕ್ದೆ: ಸೆಸ್ಕ್ ಸಿಬ್ಬಂದಿಗೆ ಎಲೆಚಾಕನಹಳ್ಳಿ ರೈತನ ಟಾಂಗ್ ಅವರು, ಸರ್ಜ್ ಪ್ರೈಸಿಂಗ್ ಮಾಡುವ ಮೂಲಕ ನಿಯಮ ಉಲ್ಲಂಘನೆಗಾಗಿ ಅಗ್ರಿಗೇಟರ್ ಕಂಪನಿಯ … Continue reading ಬೆಂಗಳೂರು ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು 4 ಸಾವಿರ ರೂ.! | ಚಾಲಕನ ವಿರುದ್ಧ ಸಾರಿಗೆ ಇಲಾಖೆಯಿಂದ ನೋಟಿಸ್