ಇಂದು ರಾಜ್ಯದಲ್ಲಿ ಪ್ರೌಢಶಾಲೆ-ಕಾಲೇಜು ಪುನರಾರಂಭದ ಸಂಭ್ರಮ! ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಮಾತು

ಬೆಂಗಳೂರು: ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳ ಪುನರಾರಂಭದ ಸಂಭ್ರಮ ಕಂಡುಬಂದಿದೆ. ಐದು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ 9ನೇ ತರಗತಿ, 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಯಿತು. ಹಲವೆಡೆ ಶಿಕ್ಷಕರು, ಉಪನ್ಯಾಸಕರು ಹೂವು ನೀಡಿ ವಿದ್ಯಾರ್ಥಿಗಳನ್ನು ಶಾಲಾ-ಕಾಲೇಜಿಗೆ ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರಿನ ಮಲ್ಲೇಂಶ್ವರಂ ಪಿಯು ಕಾಲೇಜು ಮತ್ತು ನಿರ್ಮಲಾ ರಾಣಿ ಪ್ರೌಢಶಾಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಕೋವಿಡ್ 19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಮತ್ತು … Continue reading ಇಂದು ರಾಜ್ಯದಲ್ಲಿ ಪ್ರೌಢಶಾಲೆ-ಕಾಲೇಜು ಪುನರಾರಂಭದ ಸಂಭ್ರಮ! ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಮಾತು