ಪ್ರಗತಿಯಲ್ಲಿ ಹೆದ್ದಾರಿ ಕಾಮಗಾರಿ

-ಬಿ.ರಾಘವೇಂದ್ರ ಪೈ ಗಂಗೊಳ್ಳಿ ಮಳೆಗಾಲ ಸಮೀಪಿಸುತ್ತಿದ್ದರೂ ಪೂರ್ಣಗೊಳ್ಳದ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಬಗ್ಗೆ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವೈಜ್ಞಾನಿಕ ಕಾಮಗಾರಿಯಿಂದ ಹಾಳಾದ ಹಲವೆಡೆ ಹೆದ್ದಾರಿ ತುರ್ತು ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಹೆದ್ದಾರಿಯ ಮಧ್ಯದಲ್ಲಿ ಕುಸಿತ ಹೆಮ್ಮಾಡಿಯಿಂದ ಮರವಂತೆ ತನಕ ಹೊಸದಾಗಿ ನಿರ್ಮಾಣಗೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿ ಹಲವೆಡೆ ಕುಸಿತ ಕಂಡು ಬಂದಿದ್ದು, ಚರಂಡಿ ನಿರ್ಮಾಣಗೊಂಡಿತ್ತು. ಅವೈಜ್ಞಾನಿಕವಾಗಿ ಮುಚ್ಚಲಾಗಿದ್ದ ಹೊಂಡ ಈ ಬಾರಿ ಮಳೆಗಾಲದಲ್ಲಿ ಮತ್ತೊಮ್ಮೆ ಬಾಯ್ದೆರೆಯುವ ಸಾಧ್ಯತೆಯಿತ್ತು. ಇಂತಹ ಸ್ಥಳಗಳಲ್ಲಿ ಮರು ಡಾಂಬರೀಕರಣ … Continue reading ಪ್ರಗತಿಯಲ್ಲಿ ಹೆದ್ದಾರಿ ಕಾಮಗಾರಿ