‘ಕೈ’ಗೊಲಿದ ಹಿಮಾಚಲಕ್ಕೆ ಹೊಸ ಸಿಎಂ; ನಾಳೆ ಪ್ರಮಾಣ ವಚನ ಸ್ವೀಕಾರ…

ಶಿಮ್ಲಾ: ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಎದ್ದಿತ್ತು. ಶುಕ್ರವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲೂ ಯಾವುದೇ ನಿರ್ಧಾರಕ್ಕೆ ಬರಲಾಗಲಿಲ್ಲ. ಈಗ ಈ ವಿಚಾರವಾಗಿ ಕಾಂಗ್ರೆಸ್​ ಹೈಕಮಾಂಡ್​ ನಿರ್ಧಾರ ತೆಗೆದುಕೊಂಡಿದೆ. ಸಿಎಂ ಹುದ್ದೆ ರೇಸಿನಲ್ಲಿ ಹಿಮಾಚಲದ ಕಾಂಗ್ರೆಸ್‌ ಅಧ್ಯಕ್ಷೆ ಪ್ರತಿಭಾ ಸಿಂಗ್, ಮಾಜಿ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಖ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಮುಕೇಶ್ ಅಗ್ನಿಹೋತ್ರಿ ನಡುವೆ ತೀವ್ರ ಪೈಪೋಟಿ ಉಂಟಾಗಿತ್ತು. ಈಗ ಹೈಕಮಾಂಡ್​ ಒಂದು … Continue reading ‘ಕೈ’ಗೊಲಿದ ಹಿಮಾಚಲಕ್ಕೆ ಹೊಸ ಸಿಎಂ; ನಾಳೆ ಪ್ರಮಾಣ ವಚನ ಸ್ವೀಕಾರ…