ಹಿಂದಿ ಹೇರಿಕೆ ವಿರೋಧಿಸಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಕೊಂಡು ಸತ್ತ ಪ್ರತಿಭಟನಾಕಾರ!

ಚೆನ್ನೈ: ಭಾಷೆಯ ವಿಚಾರಕ್ಕಾಗಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಅರ್ಥಾತ್, ಹಿಂದಿ ಹೇರಿಕೆಯನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ವ್ಯಕ್ತಿಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರಿಂದಾಗಿ ಸಾವಿಗೀಡಾಗಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ತಝೈಯೂರ್ ಎಂಬಲ್ಲಿನ ಡಿಎಂಕೆ ಪಕ್ಷದ ಕಚೇರಿ ಬಳಿ ಈ ಪ್ರಕರಣ ನಡೆದಿದೆ. ಸಾವಿಗೀಡಾದ ಪ್ರತಿಭಟನಾಕಾರನನ್ನು ಡಿಎಂಕೆ ಕಾರ್ಯಕರ್ತ ತಂಗವೇಲು (85) ಎಂದು ಗುರುತಿಸಲಾಗಿದೆ. ತಮಿಳುನಾಡಿನಾದ್ಯಂತ ಶಾಲೆ-ಕಾಲೇಜುಗಳಲ್ಲಿ ಹಿಂದಿಯನ್ನು ಮಾಧ್ಯಮವಾಗಿ ಅಳವಡಿಸಲು ಮುಂದಾಗಿರುವ ನಡೆಯನ್ನು ವಿರೋಧಿಸಿ ಇಂದು ಡಿಎಂಕೆ ಕಚೇರಿ ಬಳಿ ಪ್ರತಿಭಟನೆ ನಡೆದಿದ್ದು, ಈ … Continue reading ಹಿಂದಿ ಹೇರಿಕೆ ವಿರೋಧಿಸಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಕೊಂಡು ಸತ್ತ ಪ್ರತಿಭಟನಾಕಾರ!