ಹಿಂದಿ ಹೇರಿಕೆ ವಿರೋಧಿಸಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಕೊಂಡು ಸತ್ತ ಪ್ರತಿಭಟನಾಕಾರ!
ಚೆನ್ನೈ: ಭಾಷೆಯ ವಿಚಾರಕ್ಕಾಗಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಅರ್ಥಾತ್, ಹಿಂದಿ ಹೇರಿಕೆಯನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ವ್ಯಕ್ತಿಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರಿಂದಾಗಿ ಸಾವಿಗೀಡಾಗಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ತಝೈಯೂರ್ ಎಂಬಲ್ಲಿನ ಡಿಎಂಕೆ ಪಕ್ಷದ ಕಚೇರಿ ಬಳಿ ಈ ಪ್ರಕರಣ ನಡೆದಿದೆ. ಸಾವಿಗೀಡಾದ ಪ್ರತಿಭಟನಾಕಾರನನ್ನು ಡಿಎಂಕೆ ಕಾರ್ಯಕರ್ತ ತಂಗವೇಲು (85) ಎಂದು ಗುರುತಿಸಲಾಗಿದೆ. ತಮಿಳುನಾಡಿನಾದ್ಯಂತ ಶಾಲೆ-ಕಾಲೇಜುಗಳಲ್ಲಿ ಹಿಂದಿಯನ್ನು ಮಾಧ್ಯಮವಾಗಿ ಅಳವಡಿಸಲು ಮುಂದಾಗಿರುವ ನಡೆಯನ್ನು ವಿರೋಧಿಸಿ ಇಂದು ಡಿಎಂಕೆ ಕಚೇರಿ ಬಳಿ ಪ್ರತಿಭಟನೆ ನಡೆದಿದ್ದು, ಈ … Continue reading ಹಿಂದಿ ಹೇರಿಕೆ ವಿರೋಧಿಸಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಕೊಂಡು ಸತ್ತ ಪ್ರತಿಭಟನಾಕಾರ!
Copy and paste this URL into your WordPress site to embed
Copy and paste this code into your site to embed