ಸೋಂಕಿತ ಹಿಂದು ವೃದ್ಧೆಯ ಶವಸಂಸ್ಕಾರಕ್ಕೆ ಹಿಂಜರಿದ ಸಂಬಂಧಿಕರು; ಕೊನೆಗೆ ಮುಸ್ಲಿಂ ಯುವಕರಿಂದ ಅಂತಿಮಸಂಸ್ಕಾರ

ಶಿವಮೊಗ್ಗ: ಕೋವಿಡ್-19​ ಸೋಂಕಿಗೆ ಒಳಗಾಗಿ ಮೃತಪಟ್ಟ ಹಿಂದು ವೃದ್ಧೆಯ ಶವಸಂಸ್ಕಾರ ಮಾಡಲು ಕುಟುಂಬ ಸದಸ್ಯರೇ ಹಿಂಜರಿದ ದಯನೀಯ ಪ್ರಸಂಗವೊಂದು ನಡೆದಿದೆ. ಬಳಿಕ ಮುಸ್ಲಿಂ ಯುವಕರ ತಂಡವೊಂದು ಅಂತಿಮ ಸಂಸ್ಕಾರ ನಡೆಸಿರುವುದು ಗಮನ ಸೆಳೆದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚುಂಚಿನಕೊಪ್ಪ ಗ್ರಾಮದ ರುದ್ರಿಬಾಯಿ (57) ಮೃತಪಟ್ಟವರು. ಇವರು ಕೋವಿಡ್​-19 ಸೋಂಕಿಗೆ ಒಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಆ ವೃದ್ಧೆಯ ಶವವನ್ನು ಸೋಮವಾರ ಆಂಬುಲೆನ್ಸ್‌ನಲ್ಲಿ ಚುಂಚಿನಕೊಪ್ಪಗೆ ತರಲಾಗಿದ್ದು, ಅವರ ಅಂತ್ಯಸಂಸ್ಕಾರ … Continue reading ಸೋಂಕಿತ ಹಿಂದು ವೃದ್ಧೆಯ ಶವಸಂಸ್ಕಾರಕ್ಕೆ ಹಿಂಜರಿದ ಸಂಬಂಧಿಕರು; ಕೊನೆಗೆ ಮುಸ್ಲಿಂ ಯುವಕರಿಂದ ಅಂತಿಮಸಂಸ್ಕಾರ