ಕಾಂಗ್ರೆಸ್​ನಿಂದ ಹಿಂದುಗಳ ಭಾವನೆಗೆ ಧಕ್ಕೆ: ಕೇಂದ್ರ ಸಚಿವೆ ಶೋಭಾ‌ ಕರಂದ್ಲಾಜೆ ಆಕ್ರೋಶ

ಬೆಂಗಳೂರು: ಶ್ರೀ ಆಂಜನೇಯನ ಹುಟ್ಟು, ಜನ್ಮ ಸ್ಥಳದ ಬಗ್ಗೆ ಅಪಮಾನಿಸುವ ಮೂಲಕ ಹಿಂದುಗಳ ಭಾವನೆ, ಆಚಾರ-ವಿಚಾರ, ಶ್ರದ್ಧೆಗಳಿಗೆ ಕಾಂಗ್ರೆಸ್ ಪಕ್ಷ ಧಕ್ಕೆ ತಂದಿದೆ ಎಂದು ಕೇಂದ್ರ ಸಚಿವೆ ಶೋಭಾ‌ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು. ಮಹಾಲಕ್ಷ್ಮಿ ಲೇಔಟ್ ನ ಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನ ಧೋರಣೆ ವಿರೋಧಿಸಿ ರಾಜ್ಯದ ಎಲ್ಲೆಡೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುವ ಮೂಲಕ ಹಿಂದು ಧರ್ಮ ರಕ್ಷಣೆಗೆ ಶಕ್ತಿ ಕೊಡು … Continue reading ಕಾಂಗ್ರೆಸ್​ನಿಂದ ಹಿಂದುಗಳ ಭಾವನೆಗೆ ಧಕ್ಕೆ: ಕೇಂದ್ರ ಸಚಿವೆ ಶೋಭಾ‌ ಕರಂದ್ಲಾಜೆ ಆಕ್ರೋಶ