ಹಸಿದ ಹೊಟ್ಟೆಗೆ ಹೋಳಿಗೆ ಊಟ

blank

ಹಿರಿಯೂರು: ಬಡವರು, ನಿರ್ಗರ್ತಿಕರು, ಕೂಲಿ ಕಾರ್ಮಿಕರ ಹಸಿವು ನೀಗಿಸಲು ಭೋಜನಾ ಕೇಂದ್ರ ತೆರೆಯಲಾಗಿದೆ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ನೆಹರು ಮೈದಾನದಲ್ಲಿ ಆರಂಭಿಸಿರುವ ಭೋಜನಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ, ಜನರಿಗೆ ಹೋಳಿಗೆ ಊಟ ಬಡಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಮುಖಂಡರಾದ ಜಿ.ಪ್ರೇಮ್‌ಕುಮಾರ್, ದ್ಯಾಮಣ್ಣ, ಹರ್ಷ, ಎಂ.ಎಸ್.ರಾಘವೇಂದ್ರ, ಹಾಲಪ್ಪ, ಮಲ್ಲೇಶ್, ಆರಾಧ್ಯ ಇತರರಿದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…