More

    ಅಪಘಾತದಲ್ಲಿ ಇಬ್ಬರು ಸಾವು

    ಹಿರಿಯೂರು: ತಾಲೂಕಿನ ಆದಿವಾಲ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಟ್ಯಾಂಕರ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

    ರಾಮು (30), ಸುವರ್ಣಮ್ಮ (50) ಮೃತ ದುರ್ದೈವಿಗಳು. ಮೃತರು ಭರಮಸಾಗರ ಸಮೀಪದ ನಂದಿಹಳ್ಳಿ ಗ್ರಾಮದವರು. ಮೃತರ ಬಳಿಯಿದ್ದ 2 ಲಕ್ಷ ರೂ. ಮೌಲ್ಯದ ಆಭರಣವನ್ನು ಆಂಬ್ಯುಲೆನ್ಸ್ ಸಿಬ್ಬಂದಿ ಶಫಾಹತ್, ನಾಗೇಂದ್ರ ಅವರು ಪೊಲೀಸರಿಗೆ ಒಪ್ಪಿಸಿ, ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕಣ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts