More

    ಶಾಂತಿ, ಸೌಹಾರ್ದತೆ ಸಂಕೇತ

    ಹಿರಿಯೂರು: ಶಾಂತಿ, ಸೌಹಾರ್ದತೆ ಸಂದೇಶ ಸಾರುವ ಪವಿತ್ರ ರಂಜಾನ್ ಹಬ್ಬವನ್ನು ತಾಲೂಕಿನಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

    ಕರೊನಾ ಕಾರಣಕ್ಕೆ ಎಲ್ಲೂ ಪರಸ್ಪರರು ಅಪ್ಪಿಕೊಂಡು ಹಬ್ಬದ ಶುಭಾಶಯ ಹೇಳುವುದು, ದರ್ಗಾ, ಮಸೀದಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ದೃಶ್ಯ ಕಾಣಸಿಗಲಿಲ್ಲ. ಸರ್ವರೂ ಮನೆಯಲ್ಲೇ ಇದ್ದು ಸರಳವಾಗಿ ಹಬ್ಬ ಆಚರಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts