ಓದು ಮತ್ತು ಕರ್ತವ್ಯದಲ್ಲಿ ಚಾಣಾಕ್ಷಮತಿ ಎಂದು ಹುತಾತ್ಮ ಯೋಧನನ್ನು ಹಾಡಿಹೊಗಳಿದ ತಂದೆ
ನವದೆಹಲಿ: ಕರ್ನಲ್ ಬಿಕ್ಕಮಲ್ಲಾ ಸಂತೋಷ್ ಬಾಬು (37) ಪೂರ್ವ ಲಡಾಕ್ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಚೀನಾ-ಭಾರತ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಭಾರತದ 20 ಯೋಧರಲ್ಲಿ ಒಬ್ಬರಾಗಿದ್ದಾರೆ. ಭಾರತೀಯ ಸೇನೆ ಸೇರಬೇಕೆಂಬುದು ಅವರ ಬಾಲ್ಯದ ಕನಸಾಗಿತ್ತು. ಆಂಧ್ರಪ್ರದೇಶದ ವಿಜಿಯಾನಗರಂ ಜಿಲ್ಲೆಯಲ್ಲಿ ರಕ್ಷಣಾ ಸಚಿವಾಲಯದ ಸೈನಿಕ ಶಾಲೆಯಡಿ 12 ನೇ ತರಗತಿ ಶಿಕ್ಷಣ ಪೂರೈಸಿದ್ದರು. ಇದನ್ನೂ ಓದಿ: ಮದುವೆಗಾಗಿ ಅಣ್ಣನ ಕಾಯತ್ತಿದ್ದಾಕೆಗೆ ಸಿಕ್ಕಿದ್ದು ಸಾವಿನ ಸುದ್ದಿ! ನಂತರ ಅವರು ಪುಣೆಯ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ … Continue reading ಓದು ಮತ್ತು ಕರ್ತವ್ಯದಲ್ಲಿ ಚಾಣಾಕ್ಷಮತಿ ಎಂದು ಹುತಾತ್ಮ ಯೋಧನನ್ನು ಹಾಡಿಹೊಗಳಿದ ತಂದೆ
Copy and paste this URL into your WordPress site to embed
Copy and paste this code into your site to embed