ನ್ಯಾಯಾಲಯದ ಮುಂಭಾಗದಲ್ಲೇ ರೌಡಿಶೀಟರ್​ ಹತ್ಯೆ; ವಕೀಲರ ಸ್ಥಿತಿಯೂ ಚಿಂತಾಜನಕ

ಚೆನ್ನೈ: ಪ್ರಕರಣದ ವಿಚಾರಣೆ ಮುಗಿಸಿ ಕೋರ್ಟ್​ನಿಂದ ಹೊರಬರುತ್ತಿದ್ದ ವೇಳೆ ಗುಂಪೊಂದು ರೌಡಿಶೀಟರ್​ನನ್ನು ನ್ಯಾಯಾಲಯದ ಮುಂಭಾಗದಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುವರೂರು ಜಿಲ್ಲೆಯಲ್ಲಿ ನಡೆದಿದೆ. ಓನನ್​ ಸೆಂಥಿಲ್​ ಕೊಲೆಯಾದವರು ಎಂದು ತಿಳಿದು ಬಂದಿದೆ. ಆತನ ಜೊತೆಗಿದ್ದ ವಕೀಲರಾದ ಅಗಿಲನ್​ ಹಾಗೂ ಭಾರತಿರಾಜ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹಿನ್ನಲೆ ಘಟನರೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಓನನ್​ ಸೆಂಥಿಲ್​ ವಿರುದ್ಧ ಕೊಲೆ … Continue reading ನ್ಯಾಯಾಲಯದ ಮುಂಭಾಗದಲ್ಲೇ ರೌಡಿಶೀಟರ್​ ಹತ್ಯೆ; ವಕೀಲರ ಸ್ಥಿತಿಯೂ ಚಿಂತಾಜನಕ