VIDEO| ಆ್ಯಂಬುಲೆನ್ಸ್​ಗೆ ಡಿಕ್ಕಿ ಹೊಡೆದ ಸಚಿವರ ಬೆಂಗಾವಲು ವಾಹನ

ತಿರುವನಂತಪುರಂ: ಸಚಿವರ ಬೆಂಗಾವಲು ವಾಹನವೊಂದು ಆ್ಯಂಬುಲೆನ್ಸ್​ಗೆ​ ಡಿಕ್ಕಿ ಹೊಡೆದು ಬಳಿಕ ಬೈಕ್​ ಒಂದಕ್ಕೆ ಗುದ್ದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಕೇರಳ ಸರ್ಕಾರದ ಶಿಕ್ಷಣ ಸಚಿವ ಶಿವನ್​ಕುಟ್ಟಿ ಅವರ ಬೆಂಗಾವಲು ವಾಹನ ಆ್ಯಂಬುಲೆನ್ಸ್​ಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು KKRTC ನೌಕರ ಆತ್ಮಹತ್ಯೆಗೆ ಯತ್ನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸರ್ಕಲ್​ ಒಂದಕ್ಕೆ … Continue reading VIDEO| ಆ್ಯಂಬುಲೆನ್ಸ್​ಗೆ ಡಿಕ್ಕಿ ಹೊಡೆದ ಸಚಿವರ ಬೆಂಗಾವಲು ವಾಹನ