Web Exclusive |ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಸ್ಪರ್ಶ

| ಮಂಜುನಾಥ ಕೋಳಿಗುಡ್ಡ ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಡ- ಕೂಲಿ ಕಾರ್ವಿುಕರ ಮಕ್ಕಳ ‘ಗುರುಕುಲ’ ಎಂದೇ ಗುರುತಿಸಕೊಂಡ ಸರ್ಕಾರಿ ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದೆ. ಬಾಲಸ್ನೇಹಿ ಕಾರ್ಯಕ್ರಮ ಅನುಷ್ಠಾನಗೊಳಿಸಿ ಮಕ್ಕಳ ಹಾಜರಾತಿ ಹೆಚ್ಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರ ಪ್ರದೇಶಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಚಿಕ್ಕಮಕ್ಕಳಿಗಾಗಿ ನಡೆಸುತ್ತಿರುವ ನರ್ಸರಿ ಮಾದರಿಯಲ್ಲಿಯೇ ಸರ್ಕಾರಿ ಅಂಗನವಾಡಿಗಳಿಗೆ ಮೂಲ ಸೌಕರ್ಯ, ಆಧುನಿಕ ಸಲಕರಣೆ ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಯೋಜನೆ ರೂಪಿಸಿದೆ. ಅಲ್ಲದೆ, ಗ್ರಾಪಂಗಳ ನಿಧಿ-2 ಮತ್ತು … Continue reading Web Exclusive |ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಸ್ಪರ್ಶ