ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟ-  ಸಾರ್ವಜನಿಕರು, ರೈತರಿಗೆ ತೊಂದರೆ

blank

ಹೊಳೆನರಸೀಪುರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ನಡೆಯಿತು. ತಾಲೂಕು ಕಚೇರಿ ಮುಂದೆ ಕಳೆದ 10 ದಿನಗಳಿಂದ ನಡೆಯುತ್ತಿದ್ದರೂ ಸರ್ಕಾರ ಸ್ಪಂದಿಸದ ಕಾರಣ ಗ್ರಾಮಾಧಿಕಾರಿಗಳ ಮುಷ್ಕರ ಮುಂದುವರೆದಿದೆ.
ಗ್ರಾಮಾಧಿಕಾರಿಗಳು ಅನಿರ್ದಿಷ್ಟಾವಧಿ ಹೋರಾಟದಿಂದ ಸಾರ್ವಜನಿಕರಿಗೆ, ರೈತರಿಗೆ, ತೀವ್ರ ತೊಂದರೆ ಆಗುತ್ತಿದೆ. ರೈತರು ಕಂದಾಯ ರಸೀದಿ ಪಡೆದು ಬ್ಯಾಂಕ್‌ಗಳಿಗೆ ನೀಡಿ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಜನನ-ಮರಣ ಪ್ರಮಾಣ ಪತ್ರ ಸಿಗುತ್ತಿಲ್ಲ. ಪೌತಿ ಖಾತೆ ಆಗುತ್ತಿಲ್ಲ. ಯಾವುದೇ ಕೆಲಸಗಳು ಆಗದ ಕಾರಣ ಸಾರ್ವಜನಿಕರು, ರೈತರು ಪರದಾಡುವಂತಾಗಿದ್ದಾರೆ. ಮುಷ್ಕರ ಇದೇ ರೀತಿ ಮುಂದುವರೆದರೆ ಸಾರ್ವಜನಿಕರು, ರೈತರು ಬೀದಿಗಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಜನಸ್ಪಂದನಾ ವೇದಿಕೆಯ ಸದಸ್ಯ ಗೋವಿಂದರಾಜ್ ಎಚ್ಚರಿಕೆ ನೀಡಿದ್ದಾರೆ.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…