ರಾಜಭವನಕ್ಕೆ ಬಾಂಬ್​ ಬೆದರಿಕೆ ಪ್ರಕರಣ; ಆರೋಪಿ ಮಾತು ಕೇಳಿ ದಂಗಾದ ಪೊಲೀಸರು

ಬೆಂಗಳೂರು: ರಾಜಭವನದಲ್ಲಿ ಬಾಂಬ್​ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳದ ಕಂಟ್ರೋಲ್​ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿರುವ ವಿಧಾನಸೌಧ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನು ಕೋಲಾರ ಜಿಲ್ಲೆ, ಮುಳಬಾಗಿಲು ತಾಲ್ಲೂಕಿನ ವಡ್ಡಹಳ್ಳಿಯ ನಿವಾಸಿ ಭಾಸ್ಕರ್​ ಎಂದು ತಿಳಿದು ಬಂದಿದ್ದು, ಈತ ಪೊಲೀಸರು ಎಷ್ಟರಮಟ್ಟಿಗೆ ಅಲರ್ಟ್​ ಆಗಿದ್ದಾರೆ ಎಂಬುದನ್ನು ತಿಳಿಯಲು ಕರೆ ಮಾಡಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಆರೋಪಿಯ ಹೇಳಿದ ಮಾತು ಕೇಳಿ ಪೊಲೀಸ್​ ಅಧಿಕಾರಿಗಳೇ ಕೆಲಕಾಲ ದಂಗಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಗುಜರಾತ್​ನಲ್ಲಿ ಎಎಪಿಗೆ ಭಾರೀ … Continue reading ರಾಜಭವನಕ್ಕೆ ಬಾಂಬ್​ ಬೆದರಿಕೆ ಪ್ರಕರಣ; ಆರೋಪಿ ಮಾತು ಕೇಳಿ ದಂಗಾದ ಪೊಲೀಸರು