ರಾಜಭವನಕ್ಕೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಮಾತು ಕೇಳಿ ದಂಗಾದ ಪೊಲೀಸರು
ಬೆಂಗಳೂರು: ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳದ ಕಂಟ್ರೋಲ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿರುವ ವಿಧಾನಸೌಧ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನು ಕೋಲಾರ ಜಿಲ್ಲೆ, ಮುಳಬಾಗಿಲು ತಾಲ್ಲೂಕಿನ ವಡ್ಡಹಳ್ಳಿಯ ನಿವಾಸಿ ಭಾಸ್ಕರ್ ಎಂದು ತಿಳಿದು ಬಂದಿದ್ದು, ಈತ ಪೊಲೀಸರು ಎಷ್ಟರಮಟ್ಟಿಗೆ ಅಲರ್ಟ್ ಆಗಿದ್ದಾರೆ ಎಂಬುದನ್ನು ತಿಳಿಯಲು ಕರೆ ಮಾಡಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಆರೋಪಿಯ ಹೇಳಿದ ಮಾತು ಕೇಳಿ ಪೊಲೀಸ್ ಅಧಿಕಾರಿಗಳೇ ಕೆಲಕಾಲ ದಂಗಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಗುಜರಾತ್ನಲ್ಲಿ ಎಎಪಿಗೆ ಭಾರೀ … Continue reading ರಾಜಭವನಕ್ಕೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಮಾತು ಕೇಳಿ ದಂಗಾದ ಪೊಲೀಸರು
Copy and paste this URL into your WordPress site to embed
Copy and paste this code into your site to embed