21 ತಬ್ಲಿಘಿಗಳ ಬಿಡುಗಡೆ

blank

ಹೊಳಲ್ಕೆರೆ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ 21 ತಬ್ಲಿಘಿಗಳನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.

ತಬ್ಲಿಘ್ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿ ಮರಳಿದ್ದ ಚಿತ್ರದುರ್ಗ, ದಾವಣಗೆರೆ ತಾಲೂಕಿನ 21 ಜನರನ್ನು ಪಟ್ಟಣದ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಇವರ ಗಂಟಲು ದ್ರವದ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಿದ್ದು, ಸೋಂಕು ಪತ್ತೆಯಾಗಿಲ್ಲ. 14 ದಿನ ಕ್ವಾರಂಟೈನ್ ಪೂರೈಸಿದ ಬಳಿಕ 21 ಜನರನ್ನು ಬಿಡುಗಡೆ ಮಾಡಲಾಯಿತು.

ತಹಸೀಲ್ದಾರ್ ಕೆ.ನಾಗರಾಜ್ ಮಾತನಾಡಿ, ಜಿಲ್ಲಾಡಳಿತದ ಆದೇಶದಂತೆ ತಬ್ಲಿಘಿಗಳಿಗೆ ಕ್ವಾರಂಟೈನ್ ಮಾಡಲಾಗಿತ್ತು. ಅವರೆಲ್ಲರೂ ಆರೋಗ್ಯ ಪೂರ್ಣವಾಗಿದ್ದಾರೆ ಎಂದು ತಿಳಿಸಿದರು.

ಟಿಎಚ್‌ಒ ಡಾ.ಜಯಸಿಂಹ, ಪಪಂ ಮಾಜಿ ಸದಸ್ಯ ಹಬೀಬ್‌ವುರ್ ರಹಮಾನ್ ಮಾತನಾಡಿದರು. ಮುಖ್ಯಾಧಿಕಾರಿ ಎ.ವಾಸಿಂ, ಡಾ.ಉಷಾ, ಡಾ.ಆನಂದ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್, ಪಿಎಸ್‌ಐ ಡಿ.ಸಿ.ಸ್ವಾತಿ ಇದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…