More

    ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ

    ಹೊಳಲ್ಕೆರೆ: ಪಪಂ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಪೌರಕಾರ್ಮಿಕರಿಗೆ ಸಮವಸ್ತ್ರ ನೀಡಲಾಯಿತು.

    ಮುಖ್ಯಾಧಿಕಾರಿ ಎ.ವಾಸಿಂ ಧ್ವಜಾರೋಹಣ ನೆರವೇರಿಸಿದರು. ಸದಸ್ಯರಾದ ಎಚ್.ಆರ್.ನಾಗರತ್ನ ವೇದಮೂರ್ತಿ, ಪಿ.ಆರ್.ಮಲ್ಲಿಕಾರ್ಜುನ, ಡಿ.ಎಸ್.ವಿಜಯ, ಬಿ.ಎಸ್.ರುದ್ರಪ್ಪ, ವಿಜಯಸಿಂಹ, ಆರ್.ಎ.ಅಶೋಕ್, ಕೆ.ಸಿ.ರಮೇಶ್, ಸೈಯದ್ ಸಜೀಲ್, ಸೈಯದ್ ಮನ್ಸೂರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts