ಗೃಹರಕ್ಷಕರ ವಾರ್ಷಿಕ ಮೂಲ ತರಬೇತಿ ಶಿಬಿರ ಸಮಾರೋಪ
ಮಂಗಳೂರು: ಗೃಹರಕ್ಷಕದಳದ 10 ದಿನಗಳ ವಾರ್ಷಿಕ ಮೂಲ ತರಬೇತಿ ಶಿಬಿರ ಬುಧವಾರ ನಂತೂರು ಶ್ರೀ ಭಾರತೀ ಕಾಲೇಜಿನಲ್ಲಿ ಸಮಾರೋಪಗೊಂಡಿತು.ಡಿಸಿಪಿ ಬಿ.ಪಿ.ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಗೃಹರಕ್ಷಕರಿಗೆ ಖಾಕಿ ಧರಿಸುವ ಅವಕಾಶ ಲಭಿಸಿದ್ದು, ಯಾವುದೇ ಕಾರಣಕ್ಕೂ ಚ್ಯುತಿ ಬಾರದಂತೆ ಗೌರವವನ್ನು ಕಾಯ್ದುಕೊಳ್ಳಬೇಕು. ಸಮಾಜ ಸೇವೆಗೊಂದು ಉತ್ತಮ ಅವಕಾಶವಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ.ಕಿಶನ್ ರಾವ್ ಮಾತನಾಡಿ, ಗೃಹರಕ್ಷಕದಳದಲ್ಲಿ ಜಿಲ್ಲಾ ಸಮಾದೇಷ್ಟರ ನೇತೃತ್ವದಲ್ಲಿ ಸಾಂಸ್ಕೃತಿಕ, ಕ್ರೀಡೆ, ಸಮಾಜಸೇವೆ ಎಲ್ಲವೂ ನಡೆಯುತ್ತಿರುವುದು ಸಂತಸದ ವಿಚಾರ. ಇನ್ನಷ್ಟು … Continue reading ಗೃಹರಕ್ಷಕರ ವಾರ್ಷಿಕ ಮೂಲ ತರಬೇತಿ ಶಿಬಿರ ಸಮಾರೋಪ
Copy and paste this URL into your WordPress site to embed
Copy and paste this code into your site to embed