ಹಣಕ್ಕಾಗಿ ಸರ್ಕಾರಿ ಜಾಬ್ ಮಾರುವ ಗ್ಯಾಂಗ್ಗಳಿಗೆ ಗೃಹ ಸಚಿವರಿಂದ ಖಡಕ್ ಎಚ್ಚರಿಕೆ
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಎಚ್ಚೆತ್ತಿರುವ ಸರ್ಕಾರ, ಹಣಕ್ಕಾಗಿ ಸರ್ಕಾರಿ ಜಾಬ್ಗಳನ್ನು ಮಾರಾಟ ಮಾಡುವ ಗ್ಯಾಂಗನ್ನು ಹೊರಗೆ ತರುತ್ತೇವೆ ಎಂದು ಎಚ್ಚರಿಸಿದ್ದಾರೆ. ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಸಿಎಂ ಗಮನಕ್ಕೆ ತಂದಿದ್ದೇವೆ, ಹಣಕ್ಕೆ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್ನ್ನು ಹೊರಗೆ ತಂದೇ ತರುತ್ತೇವೆ ಎಂದು ದಿವ್ಯ ಹಾಗರಗಿ ಬಂಧನದ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಚಾರಣೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಹಾಜರಾಗದ ಕುರಿತು ಮಾತನಾಡಿ, … Continue reading ಹಣಕ್ಕಾಗಿ ಸರ್ಕಾರಿ ಜಾಬ್ ಮಾರುವ ಗ್ಯಾಂಗ್ಗಳಿಗೆ ಗೃಹ ಸಚಿವರಿಂದ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed